Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಅಗ್ನಿವೀರ್ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿ: ಜುಲೈ 17 ರಿಂದ 25 ರವರೆಗೆ ನಡೆಯಲಿದೆ ನೇಮಕಾತಿ

0

ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ನೇಮಕಾತಿ ರ್ಯಾಲಿಯು ಉಡುಪಿಯಲ್ಲಿನ ಮಹತ್ಮಾಗಾಂಧಿ ಸ್ಟೇಡಿಯಂನಲ್ಲಿ ಜುಲೈ 17 ರಿಂದ 25 ರ ವರೆಗೆ ನಡೆಯಲಿದೆ. ಅಗ್ನಿವೀರ್ ನೇಮಕಾತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ

ದಾವಣಗೆರೆ ಜಿಲ್ಲೆಯಿಂದ 91 ಜನರು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವರು. ಇವರು ಜುಲೈ 17 ರಂದು ಉಡುಪಿಯ ಮಹಾತ್ಮ ಗಾಂಧೀ ಸ್ಟೇಡಿಯಂನಲ್ಲಿ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಮತ್ತು ಮಾಹಿತಿಗೆ 0824-2951276 ದೂರವಾಣಿಗೆ ಸಂಪರ್ಕಿಸಲು ಮಂಗಳೂರಿನ ಕೋಳೂರು ಸೇನಾ ಭರ್ತಿ ಕಾರ್ಯಾಲಯದ ಕರ್ನಲ್ ಅನುಜ ಗುಪ್ತ ತಿಳಿಸಿದ್ದಾರೆ.

Leave A Reply

Your email address will not be published.