Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಅಮಾವಾಸ್ಯೆಯ ದಿನ ಅಥವಾ ಮಂಗಳವಾರ ಕಾಲಭೈರವನಿಗೆ ಈ ರೀತಿಯಾಗಿ ತಾಂತ್ರಿಕ ಪೂಜೆ ಮಾಡಿದರೆ ನಕಾರಾತ್ಮಕ ಶಕ್ತಿ ನರ ದೃಷ್ಟಿ ಸಾಲದಬಾಧೆಯಿಂದ ಮುಕ್ತರಾಗುತ್ತೀರಿ!

0

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಮ್ಮ ಮನೆಯಲ್ಲಿ ಏನಾದರೂ ಹೆಚ್ಚಾಗಿ ನಕಾರಾತ್ಮಕ ಶಕ್ತಿಗಳು ತಾಂಡವವಾಡುತ್ತಿದ್ದರೆ, ಇದ್ದಕ್ಕಿದ್ದ ಹಾಗೆ ಮನೆಯಲ್ಲಿ ಯಾರಾದರೂ ಅನಾರೋಗ್ಯಕ್ಕೆ ತ್ತುತ್ತಾಗುವುದು, ಹಣಕಾಸಿನ ತೊಂದರೆ ಆಗುವಂತಹುದು, ಸಾಲ ಮಾಡುವಂತಹ ಪರಿಸ್ಥಿತಿಗೆ ಬರುವಂತಹದ್ದು ಈ ರೀತಿಯ ಸಮಸ್ಯೆಗಳು ಮನೆಯಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿದ್ದಾರೆ ನರದೃಷ್ಟಿ ದೋಷ ನಮ್ಮ ಮನೆಗೆ ಹೆಚ್ಚಾಗಿ ಪ್ರಭಾವವನ್ನು ಬೀರುತ್ತಿದೆ ಎಂದು ಅರ್ಥ ಮಾಡಿಕೊಳ್ಳಬೇಕು.

ಒಬ್ಬ ವ್ಯಕ್ತಿ ಜೀವನದಲ್ಲಿ ಅಭಿವೃದ್ಧಿಯಾಗುತ್ತಿದ್ದಾನೆ ಎಂದರೆ ಯಾರು ಕೂಡ ಸಹಿಸುವುದಿಲ್ಲ. ಅಕ್ಕಪಕ್ಕದ ಮನೆಯವರ ದೃಷ್ಟಿ ಹಾಕಿರಬಹುದು, ಬಂಧುಗಳ ದೃಷ್ಟಿ ಯಾಗಿರಬಹುದು ಇವೆಲ್ಲಾ ಹೆಚ್ಚಾದಾಗ ನರದೃಷ್ಟಿ ದೋಷ ಎಂಬುದು ಪ್ರಭಾವ ಬೀರುತ್ತದೆ. ಈ ದೋಷ ಮನೆಗೆ ತಗಲಬಾರದು ಮತ್ತು ದೋಷದಿಂದ ಕಷ್ಟಗಳು ದೂರವಾಗಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಮಂಗಳವಾರ ದಿನ ಮನೆಯಲ್ಲಿರುವ ಯಾರಾದರೂ ಸರಿ ಬೆಳಿಗ್ಗೆ ಎದ್ದ ತಕ್ಷಣ ಸ್ನಾನ ಮಾಡಿ ದೀಪಾರಾಧನೆಯನ್ನು ಮಾಡಬೇಕು ನಂತರ ಸಂಕಲ್ಪವನ್ನು ಮಾಡಿಕೊಳ್ಳಬೇಕು, ಮನೆ ದೇವರ ಹೆಸರನ್ನು ಹೇಳಿಕೊಂಡು ಪೂಜೆಯನ್ನು ಮಾಡಬೇಕು ತದನಂತರ ಮನೆಯ ಹೊರ ಬಾಗಿಲಿನಲ್ಲಿ ನಿಂತುಕೊಂಡು ಒಂದು ತಟ್ಟೆಗೆ ನೀರನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ಕುಂಕುಮವನ್ನು ಬೆರೆಸಿಕೊಳ್ಳಬೇಕು ನಂತರ ಒಂದು ನಿಂಬೆ ಹಣ್ಣನ್ನು ಕಟ್ ಮಾಡಿಕೊಂಡು ಸಂಪೂರ್ಣವಾಗಿ ಅದರ ರಸವನ್ನು ಕುಂಕುಮ ಮಿಶ್ರಿತ ನೀರಿಗೆ ಬೆರೆಸಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಂಬೆ ಹಣ್ಣನ್ನು ಹಿಂಡ ಬೇಕಾದರೆ ಕಾಲಭೈರವಾಯ ನಮಃ ಎಂದು 11 ಬಾರಿ ಮಂತ್ರವನ್ನು ಹೇಳಿಕೊಳ್ಳಬೇಕು. ಕಾಲಭೈರವನಿಗೆ ಸಂಕಲ್ಪವನ್ನು ಈ ರೀತಿ ಮಾಡಬೇಕು ಸ್ವಾಮಿ ನಮ್ಮ ಮನೆಯಲ್ಲಿ ತಗಲಿರುವ ಎಲ್ಲಾ ದೃಷ್ಟಿದೋಷಗಳು ನಿವಾರಣೆಯಾಗಬೇಕು ಮತ್ತು ಕಷ್ಟಗಳು ದೂರವಾಗಬೇಕು. ಮಂಗಳವಾರ ದಿನ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ವಿಶೇಷವಾದ ಸಂಕಲ್ಪವನ್ನು ಮಾಡಿಕೊಳ್ಳಬೇಕು. ನಂತರ ಕೈಯಲ್ಲಿ ಹಿಡಿದುಕೊಂಡಿರುವ ಕುಂಕುಮ ಮಿಶ್ರಿತ ನಿಂಬೆ ಹಣ್ಣಿನ ರಸದ ನೀರಿನಿಂದ ಮನೆಗೆ ದೃಷ್ಟಿಯನ್ನು ತೆಗೆಯಬೇಕು.

ಎಡ ಭಾಗದಿಂದ ಮೂರು ಬಾರಿ, ಬಲ ಭಾಗದಿಂದ ಮೂರು ಬಾರಿ ತಿರುಗಿ ಇಳಿಯನ್ನು ತೆಗೆಯಬೇಕು. ನಂತರ ಆ ನೀರನ್ನು ಮೂರು ದಾರಿ ಸೇರುವ ಜಾಗದಲ್ಲಿ ಅಥವಾ ನಾಲ್ಕು ದಾರಿ ಸೇರುವ ಜಾಗದಲ್ಲಿ ಯಾರು ಓಡಾಡದ ಸಮಯದಲ್ಲಿ ಯಾರಿಗೂ ಕಾಣದಂತೆ ನೀರನ್ನು ಚಲ್ಲಬೇಕು. ಈ ಕೆಲಸವನ್ನು ಪ್ರತಿ ಮಂಗಳವಾರ ಬೆಳಗ್ಗೆ ಎದ್ದ ತಕ್ಷಣ ಮಾಡುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ ಹಾಗೂ ಕಾಲಭೈರವೇಶ್ವರ ಅನುಗ್ರಹ ನಿಮಗೆ ಸಿಗಲಿದೆ. ವಾರಕ್ಕೊಮ್ಮೆ ಮನೆಯಲ್ಲಿ ಯಾರಾದರೂ ಕಾಲಭೈರವೇಶ್ವರ ಅಷ್ಟಕಂ ಕೇಳುವುದರಿಂದ ವಿಶೇಷವಾದ ಫಲಪ್ರಾಪ್ತಿಯಾಗುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Leave A Reply

Your email address will not be published.