ಆನ್‍ಲೈನ್ ಗೇಮ್‍ನಿಂದ ಲಕ್ಷಾಂತರ ರೂ. ಕಳೆದುಕೊಂಡ ಶಿರಸಿ ಯುವಕ ಆತ್ಮಹತ್ಯೆಗೆ ಶರಣು

ಕಾರವಾರ: ಉತ್ತರಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆಯಲ್ಲಿ ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ. 8 ದಿನ ಪ್ರೇಯಿಸಿ ಜೊತೆ ಲಾಡ್ಜ್ನಲ್ಲಿದ್ದು ಆನಂತರ ಸಾವಾಗಿರುವುದರ ಬಗ್ಗೆ ಅನುಮಾನದ ಹುತ್ತಾ.? ಯುವಕ ಶುಕ್ರವಾರ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಮತ್ತೆ ಮನೆಗೆ ವಾಪಸ್ಸಾಗಿಲ್ಲ. ಆ ಬಳಿಕ ಡೆತ್‍ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ … Continue reading ಆನ್‍ಲೈನ್ ಗೇಮ್‍ನಿಂದ ಲಕ್ಷಾಂತರ ರೂ. ಕಳೆದುಕೊಂಡ ಶಿರಸಿ ಯುವಕ ಆತ್ಮಹತ್ಯೆಗೆ ಶರಣು