ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪರೋಕ್ಷ ಪ್ರೋತ್ಸಾಹದಿಂದ ಮತಾಂಧ ಶಕ್ತಿಗಳು ಗಲಭೆ ಸೃಷ್ಟಿಸಿ ಜನ ಸಾಮಾನ್ಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಕೋರರ ಮೇಲಿನ ಕೇಸು ವಾಪಾಸು ತೆಗೆದುಕೊಂಡು ಕಾಂಗ್ರೆಸ್ ಸರಕಾರವೇ ಮತಾಂಧರಿಗೆ ಹಿಂದೂಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ಜಿಲ್ಲೆಯ ಮಣಿಪಾಲ,ಕುಂದಾಪುರ ಚೂರಿ ಇರಿತ ಘಟನೆಗಳ ಹಿಂದೆ ಮತಾಂಧ ಶಕ್ತಿಗಳ ಹುನ್ನಾರ ಅಡಗಿದೆ. ಹುಬ್ಬಳ್ಳಿ ಧಾರವಾಡ ಉಗ್ರರ ತಂಗುದಾಣವಾಗಿ ಮಾರ್ಪಾಡಾಗಿದೆ. ಜಿಲ್ಲೆಯಲ್ಲಿ ಶಾಂತಿ ಕದಡಿ ಹಿಂದೂ ಸಮಾಜವನ್ನು ಬೆದರಿಸುವ ಪ್ರಯತ್ನ ನಡೆಸಿದರೆ ಕೈಕಟ್ಟಿ ಕೂರುವುದಿಲ್ಲ. ಶಿವಮೊಗ್ಗದಲ್ಲಿ ಎಸ್ಪಿಯವರೇ ಆಕ್ರಮಣಕ್ಕೆ ಹೆದರಿ ಓಡಿ ಹೋಗುತ್ತಾರೆಂದರೆ ಗಲಭೆಕೋರರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಗೃಹ ಸಚಿವರು ಶಿವಮೊಗ್ಗದ ಘಟನೆಯನ್ನು ಚಿಕ್ಕ ಘಟನೆ ಎನ್ನುವ ಮೂಲಕ ಪೊಲೀಸ್ ಇಲಾಖೆಗೆ ಪ್ರಕರಣವನ್ನು ಮುಚ್ಚಿ ಹಾಕಲು ಪರೋಕ್ಷ ಆದೇಶ ನೀಡಿದ್ದು, ಸರ್ಕಾರ ಕೂಡಲೇ ಎಚ್ಚೆತ್ತು ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜಾಗೃತ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.
ಉಡುಪಿ: ಮತಾಂಧ ಶಕ್ತಿಗಳ ಗಲಭೆ ನಿಯಂತ್ರಿಸಲು ರಾಜ್ಯ ಸರಕಾರ ಸಂಪೂರ್ಣ ವಿಫಲ-ಯಶ್ ಪಾಲ್ ಸುವರ್ಣ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಮೂವರು ಶಿಕ್ಷಕರಿಂದಲೇ ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
6 February 2025
ಎಚ್ಚರ ಗ್ರಾಹಕರೇ ಎಚ್ಚರ: ಎಗ್ಗಿಲ್ಲದೆ ನಡೆಯುತ್ತಿದೆ ನಕಲಿ ಉತ್ಪನ್ನದ ಮಾರಾಟ
6 February 2025
ಕಾಂಗ್ರೆಸ್ನ ನಲಪಾಡ್ಗೆ ಬಿಟ್ಕಾಯಿನ್ ಸಂಕಷ್ಟ: ಬಂಧನ ಭೀತಿ..!
6 February 2025
ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆ ನಿವಾಸ ಧ್ವಂಸ
6 February 2025
RBI ನಿಂದ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
6 February 2025
ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 39 ಪೈಸೆ ಕುಸಿತ
6 February 2025
ಮಹಾಕುಂಭಮೇಳದ ಹೆಸರಿನಲ್ಲಿ ಸೈಬರ್ ವಂಚನೆ – 64 ಸಾವಿರ ರೂ. ಕಳೆದುಕೊಂಡ ಯುವಕ
6 February 2025
ಸರ್ಕಾರಿ ಉದ್ಯೋಗ ತ್ಯಜಿಸಿ ಐಎಎಸ್ ಅಧಿಕಾರಿಯಾದ ಜಾಗೃತಿ ಅವಸ್ಥಿ
6 February 2025
LATEST Post
ಪರೀಕ್ಷಾ ಪೆ ಚರ್ಚಾ: ಮೋದಿ ಜೊತೆ ದೀಪಿಕಾ ಪಡುಕೋಣೆ, ಸದ್ಗುರು ಭಾಗಿ
6 February 2025
12:24
ಪರೀಕ್ಷಾ ಪೆ ಚರ್ಚಾ: ಮೋದಿ ಜೊತೆ ದೀಪಿಕಾ ಪಡುಕೋಣೆ, ಸದ್ಗುರು ಭಾಗಿ
6 February 2025
12:24
ಕೈಕೋಳ ತೊಡಿಸಿ, ಕಾಲುಗಳನ್ನು ಸರಪಣಿಯಿಂದ ಬಿಗಿಯಲಾಗಿತ್ತು ಎಂದ ಗಡೀಪಾರಾದ ಭಾರತೀಯರು
6 February 2025
11:52
ಮೂವರು ಶಿಕ್ಷಕರಿಂದಲೇ ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
6 February 2025
11:08
ಎಚ್ಚರ ಗ್ರಾಹಕರೇ ಎಚ್ಚರ: ಎಗ್ಗಿಲ್ಲದೆ ನಡೆಯುತ್ತಿದೆ ನಕಲಿ ಉತ್ಪನ್ನದ ಮಾರಾಟ
6 February 2025
10:47
ಕಾಂಗ್ರೆಸ್ನ ನಲಪಾಡ್ಗೆ ಬಿಟ್ಕಾಯಿನ್ ಸಂಕಷ್ಟ: ಬಂಧನ ಭೀತಿ..!
6 February 2025
10:35
ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆ ನಿವಾಸ ಧ್ವಂಸ
6 February 2025
10:19
RBI ನಿಂದ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
6 February 2025
10:09
ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ
6 February 2025
09:55
ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 39 ಪೈಸೆ ಕುಸಿತ
6 February 2025
09:54
ಮಹಾಕುಂಭಮೇಳದ ಹೆಸರಿನಲ್ಲಿ ಸೈಬರ್ ವಂಚನೆ – 64 ಸಾವಿರ ರೂ. ಕಳೆದುಕೊಂಡ ಯುವಕ
6 February 2025
09:19
ಸರ್ಕಾರಿ ಉದ್ಯೋಗ ತ್ಯಜಿಸಿ ಐಎಎಸ್ ಅಧಿಕಾರಿಯಾದ ಜಾಗೃತಿ ಅವಸ್ಥಿ
6 February 2025
09:17
ಕಬ್ಬಿನ ಹಾಲಿನಲ್ಲಿದೆ ಆರೋಗ್ಯ ಗುಣ..!
6 February 2025
09:16
ಹೆಣ್ಣು ಶಿಕ್ಷಣವಂತಳಾಗಿ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕು.!
6 February 2025
07:27
ಅಣ್ಣ ಬಸವಣ್ಣರ ವಚನ
6 February 2025
07:22
ಸಂಸತ್ ನಲ್ಲಿ ಖರ್ಗೆ ಆಕ್ರೋಶಕ್ಕೆ ತುತ್ತಾಗಿದ್ದಾದರೂ ಯಾರು ಗೊತ್ತಾ….?
5 February 2025
18:18
ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ
5 February 2025
17:24
“ಕ್ಯಾಬ್ನಲ್ಲಿ ದಯವಿಟ್ಟು ರೋಮ್ಯಾನ್ಸ್ ಮಾಡ್ಬೇಡಿ ಇದು ಓಯೋ ರೂಮ್ ಅಲ್ಲ” – ಚಾಲಕನ ಮನವಿ
5 February 2025
16:51
ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್
5 February 2025
16:42
ಬೈಕ್ ಆಕ್ಸಿಡೆಂಟ್ ಗಂಡ ಹೆಂಡತಿ ಸೇರಿ ಮೂವರು ಸಾವು.!
5 February 2025
16:32
SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
5 February 2025
16:04
ಸಾರಿಗೆ ಇಲಾಖೆಯ ಆದಾಯದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಶಾಕ್
5 February 2025
15:38
ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..!
5 February 2025
14:57
ಪ್ರಯಾಗ್ರಾಜ್ನಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಜೊತೆಗೆ ದೋಣಿ ವಿಹಾರ
5 February 2025
14:31
ಬೆಸ್ಕಾಂನಿಂದ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
14:17
ಚಳಿಗಾಲದಲ್ಲೂ ಸುಡುತ್ತಿದೆ ಬಿಸಿಲು – ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ
5 February 2025
12:49
ಸಿಐಎಸ್ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
12:10
ಮಹಾ ಕುಂಭ ಮೇಳ: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ
5 February 2025
12:04
‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ
5 February 2025
11:16
ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ
5 February 2025
11:14
ಮೋದಿ ಉಲ್ಲೇಖಿಸಿರುವ ಪುಸ್ತಕದಲ್ಲಿ ನೆಹರು ಬಗ್ಗೆ ಇರುವುದಾದರೂ ಏನು ಗೊತ್ತಾ…?
5 February 2025
11:02
ಮೈಸೂರು : ಗುತ್ತಿಗೆದಾರ ರಾಮಕೃಷ್ಣೇಗೌಡ ಮನೆ ಸೇರಿ ಹಲವೆಡೆ ಐಟಿ ದಾಳಿ
5 February 2025
10:58
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ
5 February 2025
10:30
ಮುಂದಿನ ತಿಂಗಳು ಅನುಶ್ರೀ ಮದುವೆನಾ?
5 February 2025
10:27