ಮಂಡ್ಯ ; ಉಡುಪಿ ರಹಸ್ಯ ವಿಡಿಯೋ ಪ್ರಕರಣದ ಬಗ್ಗೆ ನಾನು ಮಾತನಾಡೊದಿಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡ್ಯದ ಅಮರಾವತಿ ಹೋಟೆಲ್ ಬಳಿ ಮೈಸೂರು ಬೆಂಗಳೂರು ಎಕ್ಸಪ್ರಸ್ ಹೈವೇ ವೀಕ್ಷಣೆ ನಡೆಸಿದ ಸ್ಪೀಡ್ ಡಿಟೆಕ್ಟರ್ನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಪ್ರಕರಣ ಸದ್ಯ ತನಿಖೆ ಹಂತದಲ್ಲಿದೆ. ಎಫ್ಐಆರ್ ಕೂಡಾ ಹಾಕಲಾಗಿದೆ. ಆದ್ದರಿಂದ ನಾನು ಆ ವಿಚಾರವಾಗಿ ಮಾತನಾಡೊದಿಲ್ಲ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಬಿಜೆಪಿಯವರಿಗೆ ಆರೋಪ ಮಾಡೋದು ಬಿಟ್ಟರೆ ಬೇರೆ ಕೆಲಸವಿಲ್ಲ ಅಂತ ಸಿಎಂ ಹೇಳಿದರು.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್