ಉಡುಪಿ: ದೇಶವನ್ನು 60 ವರ್ಷಗಳ ಕಾಲ ಲೂಟಿ ಹೊಡೆದವರು ನಿನ್ನೆ ಒಂದು ಕಡೆ ಸೇರಿದ್ದರು. ಅವರು ತಮ್ಮ ಒಕ್ಕೂಟಕ್ಕೆ INDIA ಎಂದು ಹೆಸರು ಇಟ್ಟಿದ್ದಾರೆ. ಅವರದ್ದು ಇಂಡಿಯಾ ಅಲ್ಲ, ಲೂಟಿಕೋರ ಈಸ್ಟ್ ಇಂಡಿಯಾ ಕಂಪನಿ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ನಿನ್ನೆ ಬೆಂಗಳೂರಿನಲ್ಲಿ ನಡೆದ 26 ಪಕ್ಷಗಳ ನಾಯಕರ ಸಭೆಯ ಬಗ್ಗೆ ತೀವ್ರ ಟೀಕಾಪ್ರಹಾರ ಮಾಡಿದರು. ಸಭೆಯಲ್ಲಿ ಸೇರಿದ ಎಲ್ಲರೂ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿಗಳಾಗಿದ್ದಾರೆ. ಈ ಹಿಂದೆ ಕೂಡ ಅವರು ಒಕ್ಕೂಟವನ್ನು ರಚಿಸಿ ವೈಫಲ್ಯ ಕಂಡಿದ್ದರು. ಈಗ ಹೊಸ ಹೆಸರಿನೊಂದಿಗೆ ಬಂದಿದ್ದಾರೆ. ಅವರಲ್ಲಿರುವ ಬಹುಪಾಲು ಜನರು ಲೂಟಿಕೋರರಾಗಿದ್ದಾರೆ.ಅವರು ಇಂಡಿಯ ಎಂಬ ಹೆಸರು ಇಟ್ಟದ್ದೇ ಕಾನೂನುಬಾಹಿರವಾಗಿದೆ ಎಂದು ಸಚಿವರು ಹೇಳಿದರು.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ