ಲಕ್ನೋ: ಉತ್ತರ ಪ್ರದೇಶದ ಜನತೆಗೆ ಇಲ್ಲಿನ ಪೊಲೀಸರ ಮೇಲೆ ನಂಬಿಕೆ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆ ಚಿತ್ರಣವನ್ನು ಪೊಲೀಸರು ಸಂಪೂರ್ಣ ಬದಲಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಈಗ ಉತ್ತರ ಪ್ರದೇಶ ಪೊಲೀಸರ ಸಂಪೂರ್ಣ ಹಿಡಿತದಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕ್ರೀಡೆ ಕೋಟಾದಲ್ಲಿ ಆಯ್ಕೆಯಾದ ಪೊಲೀಸ್ ಕಾನ್ಸ್ಟೇಬಲ್ಗಳಿಗೆ ನೇಮಕಾತಿ ಪತ್ರ ನೀಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸರ ಬಗ್ಗೆ ಗುಣಗಾನ ಮಾಡಿದ್ದಾರೆ. ಆರು ವರ್ಷಗಳ ನಂತರ ಪೊಲೀಸರ ಮೇಲೆ ಜನವಿಶ್ವಾಸ ಮರುಸ್ಥಾಪನೆಗೆ ಪೊಲಲೀಸರು ಶ್ರಮದಿಂದ ದುಡಿದಿದ್ದಾರೆ. ಈಗ ಉತ್ತರ ಪ್ರದೇಶದಲ್ಲಿ ಪ್ರತಿ ಹಬ್ಬಗಳನ್ನೂ ಶಾಂತಿಯುತವಾಗಿ ಆಚರಿಸಲಾಗುತ್ತಿದೆ. ಜನರು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆ ಕಡಿಮೆಯಾಗಿ ಉತ್ತರ ಪ್ರದೇಶದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಆಸಕ್ತಿ ತೋರುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಇದೇ ವೇಳೆ ಹೇಳಿದರು.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ