Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಕೊಲೆ ಬೆದರಿಕೆ, ದೂರು ದಾಖಲು

0

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರಿಗೆ ಶುಕ್ರವಾರ ಟ್ವಿಟರ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ.

ಇದರ ಬೆನ್ನಲ್ಲೇ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ಪಕ್ಷದ ಮುಖಂಡರ ನಿಯೋಗ ಮುಂಬೈ ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಂಗಳೂರು: ಕುಡಿಯುವ ನೀರಿಗೆ ಹಾಹಾಕಾರ- ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ, ಅರ್ಧ ದಿನ ತರಗತಿ

ಬೆದರಿಕೆ ಹಾಕಿರುವ ಟ್ವಿಟರ್ ಹ್ಯಾಂಡಲ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಶರದ್ ಪವಾರ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಪೊಲೀಸರು ಎನ್ ಸೋನಿ(45) ಎಂಬ ಆರೋಪಿಯನ್ನು ಬಂಧಿಸಿದ್ದರು.

Leave A Reply

Your email address will not be published.