Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಒಡಿಶಾ ರೈಲು ದುರಂತ – 48 ರೈಲು ಸಂಚಾರ ರದ್ದು, 39 ರೈಲುಗಳ ಮಾರ್ಗ ಬದಲಾವಣೆ

0

ನವದೆಹಲಿ: ಒಡಿಶಾದ ರೈಲು ದುರಂತದ ಪರಿಣಾಮ ಸುಮಾರು 49 ರೈಲುಗಳ ಸಂಚಾರ ರದ್ದಾಗಿದ್ದು, 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು ತೆರವುಗೊಳಿಸಿ, ಹಳಿಗಳನ್ನು ಸರಿಪಡಿಸುವ ಕಾರ್ಯ ನಡೆಯಬೇಕಿದೆ. ಅಲ್ಲಿಯವರೆಗೂ ಈ ಮಾರ್ಗದಲ್ಲಿ ರೈಲುಗಳ ಓಡಾಟ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ತಿರುವನಂತಪುರಂ-ಕೋಲ್ಕತ್ತಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಾಫರ್ ಎಕ್ಸ್‌ಪ್ರೆಸ್ (20889) ರೈಲುಗಳು ರದ್ದಾಗಿವೆ.

ಅಂಬಿ ಪುತ್ರನ ಮೆಹಂದಿ ಶಾಸ್ತ್ರದಲ್ಲಿ ಮಿಂಚಿದ ತಾರೆಯರು: ಫೋಟೋಗಳು ವೈರಲ್

ಕನ್ಯಾಕುಮಾರಿ-ದಿಬ್ರುಗಢ್ ವಿವೇಕ್ ಎಕ್ಸ್‌ಪ್ರೆಸ್ (22503) ಮತ್ತು ಹೌರಾ-ಮೈಸೂರು ಎಕ್ಸ್‌ಪ್ರೆಸ್ (22817) ರೈಲು ಮಾರ್ಗ ಬದಲಾಯಿಸಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರದ್ದಾದ ಮತ್ತು ಮಾರ್ಗ ಬದಲಾವಣೆ ಮಾಡಿ ಸಂಚರಿಸಲಿರುವ ರೈಲುಗಳ ಪಟ್ಟಿ:

Leave A Reply

Your email address will not be published.