Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಕರ್ನಾಟಕ ಚುನಾವಣಾ ಫಲಿತಾಂಶ ಬಿಜೆಪಿಯ ಪಾಲಿಗೆ ಅಂತ್ಯದ ಆರಂಭ’: ಮಮತಾ ಬ್ಯಾನರ್ಜಿ

0

ಕೋಲ್ಕತ್ತಾ: ಕರ್ನಾಟಕ ಚುನಾವಣಾ ಫಲಿತಾಂಶಗಳು ಬಿಜೆಪಿಯ ಪಾಲಿಗೆ “ಅಂತ್ಯದ ಆರಂಭ” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನಲೆಯಲ್ಲಿ , ಬದಲಾವಣೆಯ ಪರವಾಗಿ ಜನಾದೇಶ ನೀಡಿದ್ದಕ್ಕಾಗಿ ಕರ್ನಾಟಕದ ಜನರನ್ನು ಅಭಿನಂದಿಸುತ್ತಾ, ” ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ರಾಜಕೀಯದ ಸೋಲಿಸಲಾಗಿದೆ ಜನ ಪ್ರಜಾಪ್ರಭುತ್ವವನ್ನು ಬಯಸಿದ್ದಾರೆ, ಅವರನ್ನು ತಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಉಡುಪಿ: ಕಾಂಕ್ರೀಟ್ ಮಿಕ್ಸರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ – ಪ್ರಯಾಣಿಕರಿಗೆ ಗಾಯ

2024ರ ಸಾರ್ವತ್ರಿಕ ಚುನಾವಣೆ ವೇಳೆಗೆ ಬಿಜೆಪಿ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಲಿದ್ದು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕದಲ್ಲಾದ ಪರಿಸ್ಥಿತಿ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಆಗಲಿದೆ. ಛತ್ತೀಸ್‍ಗಢ ಹಾಗೂ ಮಧ್ಯಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಾಣಲಿದ್ದು. ಕಾಂಗ್ರೆಸ್‍ನ ಗೆಲುವು ನೈತಿಕತೆಗೆ ಸಿಕ್ಕ ಗೆಲುವಾಗಿದೆ ಕರ್ನಾಟಕದಲ್ಲಿ ಕುಮಾರಸ್ವಾಮಿಯವರ ಜೆಡಿಎಸ್ ಪಕ್ಷ ಕೂಡ ಬಿಜೆಪಿ ಸೋಲಿಗೆ ಶ್ರಮಿಸಿದೆ ಎಂದಿದ್ದಾರೆ.

Leave A Reply

Your email address will not be published.