ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು

ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಯೋಗ ಗುರು ಅರೆಸ್ಟ್‌ ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ಶೋಧ, 113 ಮೂಳೆಗಳು ಪತ್ತೆ.! ದಯವಿಟ್ಟು ನನ್ನ ಪತ್ನಿ,ಮಕ್ಕಳನ್ನು ಪಾಕ್‌ಗೆ ಕಳುಹಿಸಿ ಕೊಡಿ- ಮೋದಿ … Continue reading ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು