ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ. ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು. ರಾಘವೇಂದ್ರ ಶ್ರೀನಿವಾಸ ಭಟ್ ಕರ್ನಾಟಕ ಬ್ಯಾಂಕ್ ನೂತನ MD ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..!! ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾಡಿಗೆಗೆ ತೆರಳಿ … Continue reading ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು