ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ. ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು. ವಚನ.: -ಕನ್ನಡಿಕಾಯಕದ ಅಮ್ಮಿದೇವಯ್ಯ ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ! ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ … Continue reading ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು