Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ನಡುವೆ ಅಪಘಾತ – ಚಾಲಕರಿಗೆ ಗಂಭೀರ ಗಾಯ

0

ಕೊಟ್ಟಿಗೆಹಾರ: ಎರಡು ಸರಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ.

ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗೊಂಡ ಬಸ್ಸಿನ ಚಾಲಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿ.ಆರ್.ಸಿ ಸಂಸ್ಥೆಯಿಂದ ಡಿ.ಇಡಿ. ವಿಶೇಷ ಶಿಕ್ಷಣ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಇನ್ನು ರಸ್ತೆ ಅಪಘಾತದಿಂದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ, ಇದರ ನಡುವೆ ಕೆಲ ಪ್ರಯಾಣಿಕರು ಸುಮಾರು 10 ಕಿ.ಮೀ.‌ ನಡೆದುಕೊಂಡು ಕೊಟ್ಟಿಗೆಹಾರ ತಲುಪಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.