ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್
ನೀಡಲಾಗಿದೆ. ಹೆಚ್ಸಿ ಮಹದೇವಪ್ಪ-ಮೈಸೂರು,
ಮಂಡ್ಯ-ಚಲುವರಾಯಸ್ವಾಮಿ, ವೆಂಕಟೇಶ್-
ಚಾಮರಾಜನಗರ,ಜಿ ಪರಮೇಶ್ವರ್-ತುಮಕೂರು,
ಹೆಚ್ಕೆ ಪಾಟೀಲ್-ಗದಗ, ಮುನಿಯಪ್ಪ-ಬೆಂ,ಗ್ರಾ,
ದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ,
ರಾಮಲಿಂಗರೆಡ್ಡಿ-ರಾಮನಗರ
[vc_row][vc_column]
BREAKING NEWS
- ಹೃದಾಯಾಘಾತ ಹಾಗೂ ಹಠಾತ್ ಸಾವಿನ ಸಂಖ್ಯೆಲ್ಲಿ ಹೆಚ್ಚಳ
- ಪಾಕಿಸ್ತಾನದ ಉಗ್ರರಿಗೆ ಅನಾಮಿಕನ ಕಾಟ – ಮುಂಬೈ ದಾಳಿ ಉಗ್ರನಿಗೆ ಜೈಲಲ್ಲೇ ವಿಷ
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!