ನವದೆಹಲಿ : ಗಂಭೀರ ಅಪರಾಧಗಳು ಭಯೋತ್ಪಾದನೆ ಮತ್ತು ನಿಷೇಧಿತ ಸಂಘಟನೆಗಳ ಹಿನ್ನೆಲೆ ಇರುವವರಿಗೆ ತಮ್ಮ ಅಭಿಪ್ರಾಯ ಹೇಳಲು ಅವಕಾಶ ನೀಡದಂತೆ ಹಾಗೂ ಅವರಿಗೆ ಯಾವುದೇ ರೀತಿ ವೇದಿಕೆ ಕೊಡದಂತೆ ಕೇಂದ್ರದಿಂದ ಎಲ್ಲಾ ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ. ಸಂವಿಧಾನ ಆರ್ಟಿಕಲ್ 19(2) ಕೇಬಲ್ ಟಿಲಿವಿಷನ್ ನೆಟ್ವರ್ಕ್(CTN) ಕಾಯ್ದೆಯ ಸೆಕ್ಷನ್ 20 ಅಡಿಯಲ್ಲಿ ಈ ಒಂದು ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚಿಗೆ ನಿಷೇಧಿತ ಸಂಘಟನೆಗೆ ಸೇರಿದ ವ್ಯಕ್ತಿಯೊಬ್ಬರು ದೇಶದ ಸಾರ್ವಭೌಮತ್ವ, ಭದ್ರತೆ ಹಾಗೂ ವಿದೇಶಿ ಸಂಬಂಧಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದರು.
[vc_row][vc_column]
BREAKING NEWS
- ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು ಅರೆಸ್ಟ್
- ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
- ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ
- ‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ
- ಲಾರಿ – ಟಾಟಾ ಏಸ್ ನಡುವೆ ಭೀಕರ ಅಪಘಾತ-ನಾಲ್ವರು ಸಾವು
- ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ
- ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ
- ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?
- ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋಗಿದ್ಯಾ..? ಡೂಪ್ಲಿಕೇಟ್ ಕಾರ್ಡ್ ಪಡೆಯಲು ಹೀಗೆ ಮಾಡಿ
- ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 9ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ