Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ತಿಹಾರ್ ಜೈಲಿನಲ್ಲಿ ಗ್ಯಾಂಗ್‌ವಾರ್- 80 ಸಿಬ್ಬಂದಿ ವರ್ಗಾವಣೆ

0

ನವದೆಹಲಿ: ತಿಹಾರ್ ಜೈಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ವಾರ್ ನಡೆದಿತ್ತು. ಪರಿಣಾಮ ಭೂಗತ ಪಾತಕಿ ತಿಲ್ಲು ತಾಜ್‌ಪುರಿಯಾ ನನ್ನ ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿ ಗ್ಯಾಂಗ್‌ನ ಸದಸ್ಯರು ಹತ್ಯೆ ಮಾಡಿದ್ದರು.

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

ಘಟನೆ ನಡೆದು ಹಲವು ವಾರಗಳ ನಂತ್ರ ದೆಹಲಿಯ 80 ಜೈಲು ಅಧಿಕಾರಿಗಳನ್ನ ಇಂದು ವರ್ಗಾವಣೆ ಮಾಡಲಾಗಿದೆ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ತಿಲ್ಲು ತಾಜ್‌ಪುರಿಯಾ ಹತ್ಯೆಯನ್ನ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಜೈಲಿನೊಳಗಿನ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮತ್ತು ಕೆಳಹಂತದಲ್ಲಿ ಬದಲಾವಣೆ ತರಲು ಅಧಿಕಾರಿ ಹಾಗೂ ಸಿಬ್ಬಂದಿಯ ವರ್ಗಾವಣೆ ಮಾಡಲಾಗಿದೆ.

Leave A Reply

Your email address will not be published.