Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ತೆಂಡೂಲ್ಕರ್‌ಗಾಗಿ 2011ರ ವಿಶ್ವಕಪ್ ಗೆದ್ದಿದ್ದೇವೆ, ಈಗ ಕೊಹ್ಲಿಗಾಗಿ ಗೆಲ್ಲಬೇಕಿದೆ ಎಂದ ಸೆಹ್ವಾಗ್

0

ನವದೆಹಲಿ: ರನ್‌ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿಗಾಗಿ ಭಾರತ ತಂಡವು 2023ರ ಏಕದಿನ ವಿಶ್ವಕಪ್ ಗೆಲ್ಲಬೇಕಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. “ನಾವು ಸಚಿನ್ ತೆಂಡೂಲ್ಕರ್‌ಗಾಗಿ 2011ರ ಏಕದಿನ ವಿಶ್ವಕಪ್ ಗೆದ್ದಿದ್ದೇವೆ. ಕೊಹ್ಲಿ ಈಗ ಅದೇ ಸ್ಥಾನದಲ್ಲಿದ್ದಾರೆ’ ಎಂದು ಸೆಹ್ವಾಗ್ ಹೇಳಿದ್ದಾರೆ. “ಎಲ್ಲರೂ ಅವರಿಗೆ ವಿಶ್ವಕಪ್ ಗೆಲ್ಲಲು ಸಹಾಯ ಮಾಡಬೇಕಿದೆ ಎಂದ ಸೆಹ್ವಾಗ್ ಅವರು, “ಕೊಹ್ಲಿ ಅವರು ವಿಶ್ವಕಪ್‌ನಲ್ಲಿ ಸಾಕಷ್ಟು ರನ್ ಗಳಿಸುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.