Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ನಾಳೆ ಬಿಜೆಪಿಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್‌

0

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಆ.೨೧ರಂದು ಬೆಂಗಳೂರು-ಮೈಸೂರು ಹೆದ್ದಾರಿ ಮಾಡುವ ಬಗ್ಗೆ ಬಿಜೆಪಿ ನಿರ್ಧರಿಸಿದೆ.

ಮಂಡ್ಯ, ಮೈಸೂರು ಚಾಮನಗರ, ಕೊಡಗು, ತುಮಕೂರು ಹೀಗೆ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ಪರಿತ್‌ ಸದಸ್ಯರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು-ಮೈಸೂರು ಹೆದ್ದಾರಿಯ ಇಂಡುವಾಳು ಮತ್ತು ಯಲಿಯೂರು ವೃತ್ತದಲ್ಲಿ ಬಂದ್‌ ಮಾಡಿ ಪ್ರತಿಭಟಿಸಲಿದ್ದು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಭಟನೆ ನತೃತ್ವ ವಹಿಸಲಿದ್ದಾರೆ.

ಜತೆಗೆ ಜಿಲ್ಲೆಯ ಜನಪರ, ರೈತ, ಕನ್ನಡಪರ ಮತ್ತು ಆಟೋ ಟ್ಯಾಕ್ಸಿ ಮಾಲಕರಿಗೂ ಆಹ್ವಾನ ನೀಡಲಾಗುವುದು ಎಂದರು. ನಾನು ರೈತರ ಪರ ಹೋರಾಟಕ್ಕೆ ಸದಾ ನಿಲ್ಲಲಿದ್ದೇನೆ ಎಂದು ಸಂಸದೆ ಸುಮಲತಾ ಹೇಳಿದರು.

Leave A Reply

Your email address will not be published.