ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಮುಖ್ಯಮಂತ್ರಿ ಧಾಮಿ ತಮ್ಮ ಹೆಲಿಕಾಪ್ಟರ್ನಿಂದ ಇಳಿಯುತ್ತಿದ್ದಂತೆ, ಕೋಟ್ದ್ವಾರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಸುಯಲ್ ಫೋನ್ನಲ್ಲಿ ಮಾತನಾಡುತ್ತಾ ಸೆಲ್ಯೂಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಉನ್ನತ ಅಧಿಕಾರಿಗಳ ಕಣ್ಣಿಗೂ ಈ ವಿಡಿಯೋ ಕಾಣಿಸಿಕೊಂಡಿದೆ. ಇದನ್ನು ಪರಾಮರ್ಷಿಸಿದ ಉನ್ನತಾಧಿಕಾರಿಗಳು ತತಕ್ಷಣವೇ ಎಎಸ್ಪಿ ಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಹೌದು ಸಿಎಂಗೆ ಮೊಬೈಲ್ನಲ್ಲಿ ಮಾತನಾಡುತ್ತ ಸೆಲ್ಯೂಟ್ ಮಾಡಿದ್ದ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಈ ಘಟನೆಯು ಕೊಟ್ದ್ವರ್ ಪ್ರದೇಶದ ನೆರಹಾನಿ ವೀಕ್ಷಣೆ ವೇಳೆ ನಡೆದಿತ್ತು. ಇದೀಗ ಅವರನ್ನು ನರೇಂದ್ರ ನಗರದ ಪೊಲೀಸ್ ಟ್ರೈನಿಂಗ್ ಸೆಂಟರ್ಗೆ ವರ್ಗಾವಣೆ ಮಾಡಲಾಗಿದೆ. ಅಂದ್ಹಾಗೆ ಈ ಘಟನೆಯು ಆಗಸ್ಟ್ 11 ರಂದು ನಡೆದಿತ್ತು.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್