Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು

0

ಬಂಟ್ವಾಳ: ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಟ್ರಕ್ ಟ್ರೇಲರ್ ಮತ್ತು ವ್ಯಾನ್ ಮಧ್ಯೆ ಅಪಘಾತ -26 ಮಂದಿ ಮೃತ್ಯು

ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

Leave A Reply

Your email address will not be published.