Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಿಜೆಪಿ ಸರ್ಕಾರವು 40% ಅಲ್ಲ, 50% ಲಂಚ.! ಚುನಾವಣಾ ಆಯೋಗಕ್ಕೆ ದೂರು.!

0

 

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು 40% ಅಲ್ಲ, 50% ಲಂಚ ಪಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಚುನಾವಣೆಗೆ 3 ತಿಂಗಳು ಬಾಕಿ ಇರುವಾಗ ಯಾವುದೇ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತಿಲ್ಲ. ಆದರೆ ಬಿಜೆಪಿ ಸರ್ಕಾರವು ಸಾವಿರಾರು ಕೋಟಿಯ ಟೆಂಡರ್ ಕರೆದಿದೆ.

ಟೆಂಡರ್ ಕರೆದರೂ ಕಾಮಗಾರಿ ಮಾಡುವಂತಿಲ್ಲ. ಹಾಗಾಗಿ ಶೇ.50% ಕಮಿಷನ್ ಪಡೆಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದಿದ್ದಾರೆ.

 

Leave A Reply

Your email address will not be published.