Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಬಿಸಿಯೂಟ ತಯಾರಿಸುವವರು ಬಳೆ ತೊಡಬಾರದು’ – ಸಿದ್ದರಾಮಯ್ಯ ಸ್ಪಷ್ಟನೆ

0

ಬೆಂಗಳೂರು: ʻಬಿಸಿಯೂಟ ತಯಾರಿಸುವವರು ಬಳೆ ತೊಡಬಾರದುʼ ಎಂಬ ಸುದ್ದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಸಿಎಂ ಟ್ವಿಟ್ಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸುಳ್ಯ: ಅಣ್ಣನ ಹತ್ಯೆ – ಆರೋಪಿ ಸಹೋದರರನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿತ್ತು. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳಿಂದ ಟೀಕೆ ವ್ಯಕ್ತವಾಗಿದ್ದು.

 

Leave A Reply

Your email address will not be published.