Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರಿನತ್ತ ಹೊರಟ ರಾಹುಲ್‌ ಗಾಂಧಿ: ಪಕ್ಷದ ಸಭೆಯಲ್ಲಿ ಭಾಗಿ

0

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‌ ಅವರು ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. 10 ಜನಪಥ್‌ ಮನೆಯಿಂದ ಏರ್‌ಪೋರ್ಟ್‌ನತ್ತ ಹೊರಟಿರುವ ರಾಹುಲ್‌, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಇಂದು ಮತ್ತು ನಾಳೆ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆಯಲಿರುವ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಯುವತಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ- FIR ದಾಖಲು

ಲೋಕಸಭೆಯ ಚುನಾವಣೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದಲ್ಲಿ ಒಕ್ಕೂಟ ಸಿದ್ದಗೊಳ್ಳುತ್ತಿದೆ. ಬಿಜೆಪಿಯನ್ನು ಸೋಲಿಸಲು ಮಹಾ ಘಟಬಂಧನ್ ನಾಯಕರು ಬೆಂಗಳೂರಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಪಾಟ್ನಾದಲ್ಲಿ ಕಳೆದ ತಿಂಗಳು ನಡೆದ ಮೊದಲ ಸಭೆಯಲ್ಲೂ ರಾಹುಲ್‌ ಭಾಗಿಯಾಗಿದ್ದರು.

Leave A Reply

Your email address will not be published.