Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು: “ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ”- ಮಾಜಿ ಸಿಎಂ ಬೊಮ್ಮಾಯಿ‌

0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಯಿ ವಾಗ್ದಾಳಿ ನಡೆಸಿದ್ದಾರೆ. ಇವತ್ತು ಈ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಮಾಧ್ಯಮಗಳ ವಿರುದ್ಧವೂ ಕ್ರಮಕ್ಕೆ ಮುಂದಾಗಿದೆ. ಯಾರು ಸಹಿ ಹಾಕಿದ್ದಾರೆ ಅವರನ್ನು ವಿಚಾರಣೆ ಮಾಡಿ. ಅದೂ ಬಿಟ್ಟು ಮಾಧ್ಯಮಗಳಿಗೆ ನೋಟಿಸ್ ಕೊಡುತ್ತಿದ್ದೀರಾ! ಕಾಂಟ್ರ್ಯಾಕ್ಟರ್‌ಗಳು ದೂರು ನೀಡಿದರೆ ಅವರನ್ನೂ ತನಿಖೆ ನೆಪದಲ್ಲಿ ವಿಚಾರಣೆ ಮಾಡುತ್ತಿದ್ದೀರಾ? ನಿಮ್ಮ ವಿರುದ್ಧ ದನಿ ಎತ್ತಿದವರ ದನಿ ಅಡಗಿಸಲು ಪ್ರಯತ್ನ ಮಾಡುತ್ತಿದ್ದೀರಾ? ಇದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Leave A Reply

Your email address will not be published.