ಬೆಂಗಳೂರು : ಬ್ಯಾಂಕಾಕ್ ನ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಮರಣ ಹೊಂದಿದ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗವೇ ಶೋಕ ವ್ಯಕ್ತಪಡಿಸಿದೆ. ಇತ್ತ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಮತ್ತಿತರ ಗಣ್ಯರು ಕಂಬನಿ ಮಿಡಿದಿದ್ದಾರೆ. ಸ್ಪಂದನಾ ಅವರ ಅಕಾಲಿಕ ನಿಧನ ವಾರ್ತೆ ಆಘಾತ ಉಂಟು ಮಾಡಿದೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಇನ್ನು ಡಿಸಿಎಂ ಅವರು ಟ್ವೀಟ್ ಮಾಡಿದ್ದು ಸ್ಪಂದನಾ ಅವರ ಸಾವು ಮನಸ್ಸಿಗೆ ನೋವು ತರಿಸಿದ್ದು, ಅವರನ್ನು ಕಳೆದುಕೊಂಡ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ