ಬೆಂಗಳೂರು: ಬ್ಯಾಂಕಾಕ್ ನಿಂದ ಸಿಲಿಕಾನ್ ಸಿಟಿಗೆ ಅಕ್ರಮವಾಗಿ ಸಾಗಾಟವಾಗ್ತಿದ್ದ ಸಿಗರೇಟ್ ನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಕೇಸ್ ದಾಖಲಿಸಿದ್ದಾರೆ. ನಿನ್ನೆ (ಸೋಮವಾರ) ರಾತ್ರಿ 10.30 ಕ್ಕೆ ಬಂದ ವಿಮಾನದಲ್ಲಿ ಸುಮಾರು 48,000 ಸಿಗರೇಟ್ ಪ್ಯಾಕ್ ಗಳನ್ನ ಅಕ್ರಮವಾಗಿ ಗ್ರೀನ್ ಚಾನೆಲ್ ಬಳಸಿ ಹೊರ ಹೋಗಲು ಯತ್ನಿಸಲಾಗ್ತಿತ್ತು. ಈ ವೇಳೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಸಿಗರೇಟ್ ಸಾಗಿಸ್ತಿರೋದು ಗೊತ್ತಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೊ ಕಸ್ಟಮ್ಸ್ ಅಧಿಕಾರಿಗಳು 8.16 ಲಕ್ಷ ಮೌಲ್ಯದ ಸಿಗರೇಟ್ ವಶ ಪಡಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ