Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಭಟ್ಕಳದಲ್ಲಿ ದೋಣಿ ದುರಂತ ಇಬ್ಬರು ಮೀನುಗಾರರ ರಕ್ಷಣೆ..!

0

ಭಟ್ಕಳ :ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂದರಿನಿಂದ ಮೀನುಗಾರಿಕಾ ತೆರಳಿದ ದೋಣಿಗಳಲ್ಲಿ ಎರಡು ದೋಣಿ ಗಾಳಿ ಮತ್ತು ಅಲೆಗೆ ಸಿಕ್ಕಿ ದೋಣಿ ಮುಳುಗಿ ಹೋಗಿದ್ದು  ಅದರಲ್ಲಿದ್ದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂದರಿನಿಂದ ಮೀನುಗಾರಿಕಾ ತೆರಳಿದ ದೋಣಿಗಳಲ್ಲಿ ಎರಡು ದೋಣಿ ಗಾಳಿ ಮತ್ತು ಅಲೆಗೆ ಸಿಕ್ಕಿ ದೋಣಿ ಮುಳುಗಿ ಹೋಗಿದ್ದು  ಅದರಲ್ಲಿದ್ದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಭಟ್ಕಳ :ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂದರಿನಿಂದ ಮೀನುಗಾರಿಕಾ ತೆರಳಿದ ದೋಣಿಗಳಲ್ಲಿ ಎರಡು ದೋಣಿ ಗಾಳಿ ಮತ್ತು ಅಲೆಗೆ ಸಿಕ್ಕಿ ದೋಣಿ ಮುಳುಗಿ ಹೋಗಿದ್ದು  ಅದರಲ್ಲಿದ್ದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಬೆಳಗ್ಗೆ  ಭಟ್ಕಳ ಬಂದರಿನ ಬೆಳಕೆಯಿಂದ ಮೀನುಗಾರಿಕೆಗೆ ತೆರಳಿದ ಮೀನುಗಾರಿಕೆ ಮಾಡುವಾಗ ರಭಸವಾಗಿ ಬಿಸಿದ ಗಾಳಿ ಮತ್ತು ಅಲೆಗೆ ದೋಣಿಯಲ್ಲಿದ್ದ ಹುಟ್ಟು (ನೀರು ತೆಳ್ಳುವ ಸಾಧನ ) ಸಮುದ್ರ ಪಾಲಾಗಿದೆ.

ಎರಡು ದೋಣಿಯಲ್ಲಿದ್ದ ಇಬ್ಬರು ಯುವಕರು ದೋಣಿ ಹಿಡಿದು ಕೊಂಡು ನೀರಿನಲ್ಲಿ ತೇಲುತ್ತಿದ್ದು ಕಂಡು ಅಲ್ಲಿ ಹತ್ತಿರವಿದ್ದ ದೋಣಿಯವರು ರಕ್ಷಣೆ ಮಾಡಿದ್ದಾರೆ.

ರಕ್ಷಿಸಲ್ಪಟ್ಟ ಮೀನುಗಾರರು ರಾಮ(42) ಕೃಷ್ಣ (40) ಎಂದು ಗುರುತ್ತಿಸಲಾಗಿದೆ.

ದೋಣಿ ಮತ್ತು ಅದರಲ್ಲಿದ್ದ ಬಲೆಗಳು ಸಮುದ್ರದ ಪಾಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ

Leave A Reply

Your email address will not be published.