ಮಂಗಳೂರು: ಜಪಾನ್ ಮೂಲದ ವ್ಯಕ್ತಿಯೋರ್ವ ಪುತ್ತೂರಿನ ಗಡಿಯಾರ ಸಮೀಪ ಪತ್ತೆಯಾದ ಘಟನೆ ನಡೆದಿದೆ.
ಜಪಾನ್ ನ ಸುಯೋಷಿ ಎಂಬ ವ್ಯಕ್ತಿ ಗಡಿಯಾರ ಸಮೀಪ ಪತ್ತೆಯಾಗಿದ್ದು ಸ್ಥಳೀಯರು ಈ ಬಗ್ಗೆ ಪುತ್ತೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಿದು ಬಳಿಕ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಆತ ಹೇಗೆ ಇಲ್ಲಿಯವರೆಗೆ ಬಂದ ಎಂಬ ಮಾಹಿತಿ ತನಿಖೆಯಲ್ಲಿ ತಿಳಿಯಬೇಕಿದೆ.
[vc_row][vc_column]
BREAKING NEWS
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
- ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
- ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ- ಪ್ರಯಾಣಿಕರ ಪರದಾಟ
- ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
- ರಾಜ್ಯದ ಮುಖ್ಯ ಕಾರ್ಯದರ್ಶಿ ಅಜನೀಶ್ ಗೋಯೆಲ್.!
- ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!