Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು: ದುಬೈಗೆ ಹೊರಟ್ಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ, ಟೇಕಾಫ್ ಕ್ಯಾನ್ಸಲ್.!

0

ಮಂಗಳೂರು: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಟೇಕಾಫ್ ಕ್ಯಾನ್ಸಲ್ ಆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇಂಡಿಗೋ ವಿಮಾನವು ಇಂದು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿತ್ತು. ಆ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ.ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ , ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ ವಿಮಾನವನ್ನು ವಾಪಾಸ್ ತಂದರು.

KSR ಡ್ಯಾಂ ನೀರಿನ ಮಟ್ಟ ಕುಸಿತ: 5 ವರ್ಷಗಳ ಹಿಂದಿನ ಪುರಾತನ ದೇವಾಲಯ ಗೋಚರ

ಸಂಸ್ಥೆಯೂ ಇನ್ನೊಂದು ವಿಮಾನದ ವ್ಯವಸ್ಥೆ ಮಾಡಿ ಬೆಂಗಳೂರಿನಿಂದ ಆಗಮಿಸಿದ ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕಳುಹಿಸಿಕೊಟ್ಟಿತು.

 

Leave A Reply

Your email address will not be published.