Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು: ಪತ್ರಕರ್ತ, ಪತ್ರಿಕೋದ್ಯಮ ಪ್ರಾಧ್ಯಾಪಕ ನಿಧನ

0

ಮಂಗಳೂರು: ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್‌ ಪಾವ್ಲ್‌ಸ್‌ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್‌ ಪ್ರೊಫೆಸರ್‌ ಆಗಿದ್ದ ಪಾವ್ಲ್‌ ಬೆಂಜಮಿನ್‌ ಅವರು ನಿಧನ ಹೊಂದಿದ್ದಾರೆ.

ಮೈಸೂರು ಸಮೀಪದ ಕೊಳ್ಳೇಗಾಲ ನಿವಾಸಿಯಾಗಿದ್ದ ಅವರು ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಕಾಲೇಜು ಮತ್ತು ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ.

ಬೆಳ್ತಂಗಡಿ: ಟಿಪ್ಪರ್‌ ಢಿಕ್ಕಿಯಾಗಿ 7 ವಾಹನಗಳು ಜಖಂ, ವಿದ್ಯಾರ್ಥಿನಿ ಗಂಭೀರ

ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದ ಅವರು ಮಂಗಳೂರಿನ ವೆಬ್‌ಸೈಟ್‌ ಗಳಲ್ಲಿ ಮತ್ತು ಪತ್ರಿಕೆಯಲ್ಲಿ ಕೆಲವು ವರ್ಷ ಸೇವೆ ಸಲ್ಲಿಸಿದ್ದರು.

Leave A Reply

Your email address will not be published.