ಮಡಿಕೇರಿ: ಸೋಮವಾರ ಸಂಜೆ 6.30 ಕ್ಕೆ ದೊಡ್ಡ ಮರವೊಂದು ರಸ್ತೆಗೆ ಮಣ್ಣು ಕುಸಿದು ಬಿದ್ದಿದೆ. ಇದೀಗ ರಸ್ತೆಯ ಒಂದು ಬದಿಯ ಮಣ್ಣನ್ನು ತೆರವುಗೊಳಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಜೆಸಿಬಿ -ಹಿಟಾಚಿ ಬಳಸಿ ಮಣ್ಣು ತೆರವಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಪಾಜೆಯ ಗಡಿಕಲ್ಲು ತನಕ ವಾಹನಗಳು ಸರತಿ ಸಾಲಿನಲ್ಲಿ ನಿಂತಿವೆ ಎಂದು ತಿಳಿದು ಬಂದಿದೆ. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಮಡಿಕೇರಿಯಿಂದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಕೊಯನಾಡು ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ