Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ – ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ

0

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಆಂಬುಲೆನ್ಸ್ ಒಂದಕ್ಕೆ ಬೆಂಕಿ ಹಚ್ಚಿದೆ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ.

ಆಂಬುಲೆನ್ಸ್ ನಲ್ಲಿದ್ದ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಮತ್ತೊಬ್ಬ ಮಹಿಳೆ ಸೇರಿದಂತೆ ಮೂವರು ದಹನಗೊಂಡಿದ್ದಾರೆ.

ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಮೀಸಲಾತಿ ಬಗ್ಗೆ ಘರ್ಷಣೆಗಳು ನಡೆಯುತ್ತಿದೆ.

Leave A Reply

Your email address will not be published.