Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಧ್ಯಪ್ರದೇಶದ ಮಹಾಕಾಳ ಮಂದಿರದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ

0

ಬೆಂಗಳೂರು : ಇಂದು ಮಹತ್ವದ ಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭ ನಿಗದಿಯಾಗಿದ್ದರೂ ಕೂಡ ಗ್ಯಾರಂಟಿ ಯೋಜನಾ ಕಾರ್ಡ್ ಮೇಲೆ ರುಜು ಹಾಕಿದವರ ಪೈಕಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಅವರು ಒಬ್ಬರು.‌ ಆದರೆ, ಮಧ್ಯಪ್ರದೇಶದ ಪ್ರವಾಸದಲ್ಲಿರುವ ಡಿಕೆಶಿ ಅವರು ಇಂದು ಅಲ್ಲಿಂದ ಹೊರಟು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಇಂದು ಬೆಳಗ್ಗೆ ಉಜ್ಜಯಿನಿಯ ಮಹಾಕಾಳ ಮಂದಿರದಲ್ಲಿ‌ ಶಿವನಿಗೆ ವಿಶೇಷ ಸಲ್ಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇದೀಗ ಅಲ್ಲಿಂದ ವಿಮಾನ ಹತ್ತಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.

Leave A Reply

Your email address will not be published.