ಮುಂಬೈ: ಮುಂಬೈ ಮಹಾನಗರದ ಕಡಲಿನಲ್ಲಿ ನಿರ್ಮಾಣಗೊಂಡಿರುವ ಹಾರ್ಬರ್ ಲಿಂಕ್ ಸೇತುವೆಗೆ ವೀರ್ ಸಾವರ್ಕರ್ ಹೆಸರು ಇಡಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದರೊಂದಿಗೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ರಸ್ತೆಗೆ ಅಟಲ್ ಬಿಹಾರಿ ವಾಜಪೇಯಿ ಎಂದು ನಾಮಕರಣ ಮಾಡಲಾಗಿದೆ. ಮಹಾರಾಷ್ಟ್ರ ಸರಕಾರದ ಬೃಹತ್ ಮೊತ್ತದ ಯೋಜನೆಗಳಾದ ಈ ಎರಡೂ ಸೇತುವೆಗಳು ಡಿಸೆಂಬರ್ ತಿಂಗಳಲ್ಲಿ ಲೋಕಾರ್ಪಣೆ ಆಗಲಿವೆ ಎಂದು ಶಿಂಧೆ ತಿಳಿಸಿದ್ದಾರೆ.
[vc_row][vc_column]
BREAKING NEWS
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
- ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
- ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ- ಪ್ರಯಾಣಿಕರ ಪರದಾಟ
- ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
- ರಾಜ್ಯದ ಮುಖ್ಯ ಕಾರ್ಯದರ್ಶಿ ಅಜನೀಶ್ ಗೋಯೆಲ್.!
- ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!