Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮುಖ್ಯ ಮಂತ್ರಿ ಬೊಮ್ಮಾಯಿ ಸಚಿವ ಸಂಪುಟದಲ್ಲಿದ್ದ ಇವರ ಸೋಲು.!

0

 

 

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಕಂಡಿದ್ದಾರೆ.

ಡಾ ಕೆ ಸುಧಾಕರ್- ಚಿಕ್ಕಬಳ್ಳಾಪುರ

ಬಿ. ಶ್ರೀರಾಮುಲು-ಬಳ್ಳಾರಿ ಗ್ರಾಮಾಂತರ

ನಾರಾಯಣಗೌಡ-ಕೆಆರ್ ಪೇಟೆ

ಗೋವಿಂದ್ ಕಾರಜೋಳ- ಮುಧೋಳ್

ವಿ. ಸೋಮಣ್ಣ- ಚಾಮರಾಜನಗರ, ವರುಣಾ

ಮುರುಗೇಶ್ ನಿರಾಣಿ- ಬೀಳಗಿ

ಜೆಸಿ ಮಾಧುಸ್ವಾಮಿ-ಚಿಕ್ಕನಾಯಕನಹಳ್ಳಿ

ಆರ್.ಅಶೋಕ್-ಕನಕಪುರ

ಬಿಸಿ ಪಾಟೀಲ್-ಹಿರೀಕೆರೂರು

ಎಂಟಿಬಿ ನಾಗರಾಜ್-ಹೊಸಕೋಟೆ

ಹಾಲಪ್ಪ ಆಚಾರ್-ಯಲಬುರ್ಗ

Leave A Reply

Your email address will not be published.