ಚಿತ್ರದುರ್ಗ; ಮುರುಘಾಮಠದ ಅಧಿಕಾರ ಮತ್ತೆ ಡಾ.ಶಿವಮೂರ್ತಿ ಮುರುಘಾ ಶರಣರ ಕೈ
ದೊರೆತಿದೆ.
2022ರ ಸೆ.1ರಂದು ಪೋಕ್ಸೋ ಕೇಸ್ನಲ್ಲಿ ಮುರುಘಾ ಶ್ರೀ ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು. ನೇಮಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹಿನ್ನೆಲೆ ಹೈಕೋರ್ಟ್ ಆಡಳಿತಾಧಿಕಾರಿ ನೇಮಕಾತಿ ರದ್ದು ಪಡಿಸಿದೆ.
ಹಾಗಾಗಿ ಶರಣರು ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ಮುರುಘಾಶ್ರೀಗೆ ಹೈಕೋರ್ಟ್ ಷರತ್ತು ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮುರುಘಾ ಶ್ರೀಗಳು ಮಠದ ಆಡಳಿತವನ್ನು ನಡೆಸಲಿದ್ದಾರೆ.































