ನವದೆಹಲಿ: ಭಾರತದ ಮೂರನೇ ಚಂದ್ರಯಾನ ಯಾತ್ರೆ ಚಂದ್ರಯಾನ-3 ಇಂದು (ಶನಿವಾರ) ತನ್ನ ಪ್ರಯಾಣದಲ್ಲಿ ನಿರ್ಣಾಯಕ ಹಂತವನ್ನು ಇಂದು ತಲುಪಲಿದೆ. ಹೌದು. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ. ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ. ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆ ಹಾಗೆ ನಿಗದಿಪಡಿಸಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ. ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3, ಭಾರತದ ಮೂರನೇ ಚಂದ್ರನ ಅನ್ವೇಷಣೆಯಾಗಿದೆ. ಈ ಮಿಷನ್ ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡುವ ಗುರಿಯನ್ನು ಹೊಂದಿದೆ. ಇದು ಎಂಟು ಪೇಲೋಡ್ಗಳ ಸೆಟ್ ಅನ್ನು ಹೊಂದಿದೆ. ಈ ಎಲ್ಲಾ ಉಪಕರಣಗಳು ಚಂದ್ರನ ಮೇಲ್ಮೈಯಲ್ಲಿ ವಿಭಿನ್ನ ಪ್ರಯೋಗಗಳನ್ನು ಮಾಡಲಿವೆ. ಚಂದ್ರ ಮೇಲ್ಮೈಯ ಉಷ್ಣ-ಭೌತಿಕ ನಡವಳಿಕೆಯನ್ನು ಅಧ್ಯಯನ ಮಾಡುವುದು ಮತ್ತು ಮಣ್ಣಿನ ಸಂಪನ್ಮೂಲವನ್ನು ಸಹ ಪರಿಶೀಲಿಸಲಿದೆ. ಚಂದ್ರಯಾನ-3 ಹೊತ್ತೊಯ್ದ ಉಪಕರಣಗಳ ಮೂಲಕ ಮೇಲ್ಮೈಯಲ್ಲಿ ಚಂದ್ರನ ಭೂಕಂಪಗಳನ್ನು ಪತ್ತೆಹಚ್ಚಲು ಮತ್ತು ಅಧ್ಯಯನ ಮಾಡುವ ಗುರಿಯನ್ನು ಈ ಮಿಷನ್ ಹೊಂದಿದೆ.
ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರ್ಪಡೆಯಾದ ಚಂದ್ರಯಾನ-3
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಜಿಲ್ಲಾ ಕೃಷಿಕ ಸಮಾಜ: ನೂತನ ಪದಾಧಿಕಾರಿಗಳ ಆಯ್ಕೆ
17 January 2025
ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ.!
17 January 2025
ವಚನ.: -ಪ್ರಸಾದಿ ಭೋಗಣ್ಣ !
17 January 2025
ಉಡುಪಿ: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
16 January 2025
ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ..!
16 January 2025
LATEST Post
ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭ ಗೊತ್ತಾ ?
17 January 2025
09:18
ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭ ಗೊತ್ತಾ ?
17 January 2025
09:18
ಅಮೆರಿಕದಲ್ಲಿನ 70 ಲಕ್ಷ ಸಂಬಳದ ಉದ್ಯೋಗ ಬಿಟ್ಟು IAS ಆದ ಯೋಗೇಶ್ ಮೀನಾ ಸಕ್ಸಸ್ ಸ್ಟೋರಿ
17 January 2025
09:16
ಜ.19 ರಂದು ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ
17 January 2025
08:05
ಜಿಲ್ಲಾ ಕೃಷಿಕ ಸಮಾಜ: ನೂತನ ಪದಾಧಿಕಾರಿಗಳ ಆಯ್ಕೆ
17 January 2025
08:03
ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ.!
17 January 2025
07:53
ಬಲಿಷ್ಠ ತಾಂತ್ರಿಕ ರಕ್ತಮೋಡಿ ಜನವಶ ಸ್ತ್ರೀ ಪುರುಷ ವಶೀಕರಣ ತಂತ್ರ ಒಳ್ಳೆಯ ಉದ್ದೇಶಕ್ಕಾಗಿ ಮಾಡಿ!
17 January 2025
07:51
ವಚನ.: -ಪ್ರಸಾದಿ ಭೋಗಣ್ಣ !
17 January 2025
07:48
ಉಡುಪಿ: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
16 January 2025
18:13
ಮಂಗಳೂರು ಆಸ್ಪತ್ರೆಯಲ್ಲಿ ಸಾವು…! ಕೇರಳ ಆಸ್ಪತ್ರೆಯ ಶವಾಗಾರದಲ್ಲಿ ಪುನರ್ಜನ್ಮ ..! ಏನ್ ಈ ಸ್ಟೋರಿ..??
16 January 2025
17:59
ಹೃದಯಾಘಾತದಿಂದ ಕಾಲೇಜಿನ ಮುಂದೆಯೇ ಕುಸಿದುಬಿದ್ದು ಪಿಯುಸಿ ವಿದ್ಯಾರ್ಥಿ ಮೃತ್ಯು
16 January 2025
17:27
ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ..!
16 January 2025
17:08
ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
16 January 2025
16:24
‘ಸೈಫ್ ಅಲಿ ಖಾನ್’ರನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದ್ಯೊಯ್ದ ಮಗ.!
16 January 2025
16:16
ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರ: ಒಂದು ಒಂದು ಹುದ್ದೆಯ ಪರ ಬ್ಯಾಟ್ ಬೀಸಿದ ಸಚಿವ ಪರಮೇಶ್ವರ್
16 January 2025
16:12
ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ..! ಇಬ್ಬರು ಮೃತ್ಯು
16 January 2025
15:16
ನಾಯಕತ್ವ ಬದಲಾವಣೆ ವಿಚಾರ: ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ’- ಡಿಕೆಶಿ
16 January 2025
15:13
‘2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯ’- ಚಂದ್ರಬಾಬು ನಾಯ್ಡು
16 January 2025
15:12
ಸಸ್ಯ ಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಫಲ ಪುಷ್ಪ ಪ್ರದರ್ಶನ
16 January 2025
14:42
ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ವೈಮಾನಿಕ ದಾಳಿಯನ್ನ ತೀವ್ರಗೊಳಿಸಿದ ಇಸ್ರೇಲ್
16 January 2025
14:39
ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ.!
16 January 2025
13:03
ತಿರುಪತಿಯಲ್ಲಿ ಮತ್ತೊಂದು ಅವಘಡ: 1ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕ ಮೃತ್ಯು
16 January 2025
12:53
ಇಸ್ರೋದ ಸ್ಪೇಡೆಕ್ಸ್ ಯೋಜನೆ: ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳ ಡಾಕಿಂಗ್ ಯಶಸ್ವಿ
16 January 2025
11:53
ಹೃದಯಾಘಾತದಿಂದ ಖ್ಯಾತ ನಟ ಸುದೀಪ್ ಪಾಂಡೆ ನಿಧನ
16 January 2025
11:48
ಧ್ವನಿ ಮಾದರಿ ನೀಡಲು ಸಿಟಿ ರವಿ ನಕಾರ : ಕೋರ್ಟ್ ಮೊರೆ ಹೋದ ಸಿಐಡಿ
16 January 2025
11:39
BEL ನಿಂದ ಬಿಇ, ಬಿಟೆಕ್, ಬಿಎಸ್ಸಿ ಆದವರಿಗೆ 350 ಹುದ್ದೆಗಳಿಗೆ ಅರ್ಜಿ ಆಹ್ವಾನ
16 January 2025
10:17
ನಾಗಪುರ ಮೂಲದ ಫೇಮಸ್ ಚಾಯ್ ವಾಲಾ ಮಂಗಳೂರಿಗೆ ಆಗಮನ
16 January 2025
10:12
ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾಂಗ್ರೆಸ್ ಸೇರ್ಪಡೆ?
16 January 2025
09:59
ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು..!
16 January 2025
09:21
ನಿರಂತರ ಸೋಲುಗಳ ಬಳಿಕ ಕೊನೆಗೂ 11ನೇ ರ್ಯಾಂಕ್ ಗಳಿಸಿ IRS ಅಧಿಕಾರಿಯಾದ ದೇವಯಾನಿ ಸಿಂಗ್
16 January 2025
09:14
ಚಳಿಗಾಲದಲ್ಲಿ ಎಳ್ಳು ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ?
16 January 2025
09:13
ವಚನ.: -ಘಟ್ಟಿವಾಳಯ್ಯ !
16 January 2025
07:42
ಬ್ಯಾಂಕ್ ಆಫ್ ಬರೋಡಾದಲ್ಲಿ 1,267 ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
15 January 2025
18:22