Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

‘ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನ ಬಿಟ್ಟುಕೊಡಲ್ಲ’ – ಪರಮೇಶ್ವರ್ ಸ್ಪಷ್ಟನೆ

0

ಬೆಂಗಳೂರು: ಎರಡೂವರೆ ವರ್ಷದ ಬಳಿಕ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನ ಬಿಟ್ಟುಕೊಡಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಎರಡೂವರೆ ವರ್ಷ ಆದ ಮೇಲೆ ಹಿರಿಯ ಸಚಿವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ಸಚಿವ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಮುನಿಯಪ್ಪ ಅವರ ಹೇಳಿಕೆಗೆ ನನ್ನ ಸಹಮತ ಇಲ್ಲ. ನಾನು ಸಚಿವ ಸ್ಥಾನ ಬಿಟ್ಟುಕೊಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಸಚಿವ ಮುನಿಯಪ್ಪ ಅವರ ಮಾತಿಗೆ ನನ್ನ ಒಪ್ಪಿಗೆ ಇಲ್ಲ. ನಾನು ಯಾಕೆ ಎರಡೂವರೆ ವರ್ಷ ಆದ ಮೇಲೆ ಸಚಿವ ಸ್ಥಾನ ತ್ಯಾಗ ಮಾಡಲಿ? ಅವರ ವೈಯಕ್ತಿಕ ಅಭಿಪ್ರಾಯದಲ್ಲಿ ತ್ಯಾಗದ ಬಗ್ಗೆ ಹೇಳಿರಬಹುದು. ಆ ವಿಚಾರದಲ್ಲಿ ತಪ್ಪೇನು ಇಲ್ಲ ಎಂದಿದ್ದಾರೆ.

Leave A Reply

Your email address will not be published.