Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಿಧಾನಸಭಾ ಚುನಾವಣೆ : ‘ಜಯಗಳಿಸಿದ ಕಾಂಗ್ರೆಸ್‌ಗೆ ಅಭಿನಂದಿಸಿದ’ ಪ್ರಧಾನಿ ಮೋದಿ

0

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜನರ ಆಶೋತ್ತರಗಳನ್ನು ಈಡೇರಿಸಲಿರುವ ಕಾಂಗ್ರೆಸ್ ಪಕ್ಷಕ್ಕೆ ನನ್ನ ಶುಭಾಶಯಗಳು. ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಗುಜರಾತ್​ನ ಕೃಷ್ಣ ಸಾಗರ ಕೆರೆಯಲ್ಲಿ ಐವರು ಅಪ್ರಾಪ್ತ ಬಾಲಕರು ನೀರುಪಾಲು

ಇನ್ನು ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಪ್ರಶಂಸಿದ ಪ್ರಧಾನಿ ಮೋದಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

Leave A Reply

Your email address will not be published.