Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಶರದ್ ಪವಾರ್ ಗೆ ಜೀವ ಬೆದರಿಕೆ ಹಾಕಿದ್ದ ಐಟಿ ಕಂಪನಿ ಉದ್ಯೋಗಿ ಬಂಧನ

0

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಐಟಿ ಕಂಪನಿ ಉದ್ಯೋಗಿಯನ್ನು ಬಂಧಿಸಿದ್ದಾರೆ.

ಮುಂಬೈ ಕ್ರೈಂ ಬಾಂಚ್ ಪುಣಿಯಲ್ಲಿ 34 ವರ್ಷದ ಸಾಗರ್ ಬರ್ವೆಯನ್ನು ಬಂಧಿಸಿದ್ದಾರೆ.

‘ಶಕ್ತಿ’ ಇನ್ನು ‘ಗ್ಯಾರಂಟಿ’‌: ರಾಜ್ಯದಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್‌ ಪ್ರಯಾಣ ಉಚಿತ ರಾಜ್ಯದಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್‌ ಪ್ರಯಾಣ ಉಚಿತ

ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿಕೊಲೆ ಬೆದರಿಕೆಗಳನ್ನು ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿದ್ದ. ವಾಟ್ಸಾಪ್ ಮೂಲಕ ಆರೋಪಿ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಸಂಬಂಧ ಮುಂಬೈ ಪೊಲೀಸರಿಗೆ ಸುಪ್ರಿಯಾ ಸುಳೆ ದೂರು ನೀಡಿದ್ದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.