Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಶ್ರೀಮಂತರಾಗುವ ಕುಬೇರ ಯೋಗ ಬೆಳ್ಳುಳ್ಳಿಯ ತಾಂತ್ರಿಕ ವಿಧಾನದಿಂದ ನೀವು ಕುಬೇರರಾಗಬಹುದು ಒಮ್ಮೆ ಪ್ರಯತ್ನ ಮಾಡಿ!

0

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ವ್ಯಕ್ತಿಯನ್ನು ಶ್ರೀಮಂತ ಮಾಡುತ್ತದೆ ಬೆಳ್ಳುಳ್ಳಿಯ ಈ ಉಪಾಯ ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯು ಶ್ರೀಮಂತನಾಗಲು ಬಯಸುತ್ತಾನೆ ಕೆಲವರು ಎಷ್ಟೇ ಕಷ್ಟಪಟ್ಟರು ಶ್ರೀಮಂತರಾಗುವುದಿಲ್ಲ ಆದರೆ ಕೆಲವರು ಸಣ್ಣ ಸಣ್ಣ ಟಿಪ್ಸ್ ಬಳಸಿ ಶ್ರೀಮಂತರಾಗುತ್ತಾರೆ ನೀವು ಬೇಗ ಆರ್ಥಿಕವಾಗಿ ಸದೃಢರಾಗಲು ಬಯಸಿದ್ದರೆ ಕೆಲವೊಂದು ಉಪಾಯಗಳನ್ನು ಅನುಸರಿಸಿ ಬೇರೆಯವರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದಿದ್ದರೆ

 

5 ಬೆಳ್ಳುಳ್ಳಿಯ ಎಸಳನ್ನು ತೆಗೆದುಕೊಂಡು ನಿಮ್ಮ ತಲೆಗೆ ಏಳು ಬಾರಿ ಸುಳಿದು ಕೇದವಿರುವ ಜಾಗಕ್ಕೆ ಎಸೆಯಿರಿ ಬೆಳ್ಳುಳ್ಳಿ ಎಸೆದ ನಂತರ ತಿರುಗಿ ನೋಡಬೇಡಿ ಮನೆಯಲ್ಲಿ ಸದಾ ಜಗಳವಾಗುತ್ತಿದ್ದರೆ ಶನಿವಾರ ಅಥವಾ ಮಂಗಳವಾರ ಸಾಸಿವೆ ಜೊತೆ ಮೆಣಸಿನಕಾಯಿ ಬೆಳ್ಳುಳ್ಳಿ ಮತ್ತು ಲವಂಗವನ್ನು ಸುಡಬೇಕು ಇದರ ಹೊಗೆ ವಾತಾವರಣವನ್ನು ಶುದ್ಧಗೊಳಿಸುತ್ತದೆ ವ್ಯಾಪಾರದಲ್ಲಿ ನಷ್ಟ ಆಗುತ್ತಿದ್ದರೆ ಅಂಗಡಿ ಅಥವಾ ಕಾರ್ಖಾನೆಯಲ್ಲಿ ಮುಖ್ಯ ದ್ವಾರದಲ್ಲಿ ಕೆಂಪು ಬಟ್ಟೆಯಲ್ಲಿ ಐದು

ಅಥವಾ ಏಳು ಬೆಳ್ಳುಳ್ಳಿ ಎಸಳನ್ನು ಹಾಕಿ ಕಟ್ಟಿ ಇದರಿಂದ ವ್ಯಾಪಾರದಲ್ಲಿ ನಿರಂತರ ಲಾಭ ಕಾಣಬಹುದು ಆರ್ಥಿಕ ಸಂಕಷ್ಟ ಎದುರಿಸುವವರು ಪರ್ಸ್ ಅಥವಾ ಕಪಾಟಿನಲ್ಲಿ ಬೆಳ್ಳುಳ್ಳಿಯನ್ನು ಇಡಬೇಕು ಕೆಂಪು ಬಟ್ಟೆಯಲ್ಲಿ ಕಟ್ಟಿ ಇಟ್ಟರೆ ಆರ್ಥಿಕವಾಗಿ ಇರುವ ಸಮಸ್ಯೆಗಳು ನಿವಾರಣೆಯಾಗುತ್ತವೆ ಮಕ್ಕಳು ಕಿರಿಕಿರಿ ಮಾಡ್ತಾ ಇದ್ದರೆ ಆರೋಗ್ಯದಲ್ಲಿ ತೊಂದರೆ ಇದ್ದರೆ ಬೆಳ್ಳುಳ್ಳಿಯನ್ನು ಮಕ್ಕಳ ಇಡೀ ದೇಹಕ್ಕೆ ಸುಳಿದು ಅದನ್ನು ಮೆಣಸಿನಕಾಯಿ ಜೊತೆ ಸುಡಬೇಕು

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Leave A Reply

Your email address will not be published.