Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಸರ್ಕಾರದ ಕ್ಯಾಬಿನೆಟ್ ನಲ್ಲಿ ಈಡಿಗ,ಬಿಲ್ಲವ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಿ’ – ಪ್ರಣವಾನಂದ ಸ್ವಾಮೀಜಿ

0

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ ಈಡಿಗ ಮತ್ತು ಬಿಲ್ಲವ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರುಶಕ್ತಿ ಪೀಠ ಕಲಬುರಗಿ ಜಿಲ್ಲೆಯ ಪೀಠಾಧೀಶ, ಈಡಿಗ ಮಹಾಮಂಡಳ ಅಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಬಿಲ್ಲವ ಹಾಗೂ ಈಡಿಗ ಸಮುದಾಯಕ್ಕೆ ತಲಾ ಒಂದು ಮಂತ್ರಿ ಸ್ಥಾನ ನೀಡಬೇಕು. ಮುಖ್ಯವಾಗಿ ಅಬಕಾರಿ ಖಾತೆಯನ್ನೇ ನಮ್ಮ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಮಿಶ್ರಾ, ವಿಶ್ವನಾಥನ್‌ ಪ್ರಮಾಣ ವಚನ ಸ್ವೀಕಾರ

ಅದು ನಮ್ಮ ಸಮುದಾಯಕ್ಕೆ ಸೇರುವ ಇಲಾಖೆಯಾಗಿದ್ದುಅದನ್ನು ನೀಡಿದರೆ ಖುಷಿ ಆಗುತ್ತೆ ಎಂದು ಪ್ರಣಾವನಾಂದ ಸ್ವಾಮೀಜಿ ಹೇಳಿದ್ದಾರೆ.

Leave A Reply

Your email address will not be published.