Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಸಿಎಂ, ಡಿಸಿಎಂ ನಡುವಿನ ಕಿತ್ತಾಟದಿಂದ ಜೋರಾಯ್ತು ಬಣ ಬಡಿದಾಟ’- ಬಿಜೆಪಿ ಲೇವಡಿ

0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಒಡಕಿನ ಮಾತುಗಳು ಕೇಳಿ ಬರುತ್ತಿರುವಂತೆಯೇ ಸಿಎಂ, ಡಿಸಿಎಂ ನಡುವಿನ ಕಿತ್ತಾಟದಿಂದ ಜೋರಾಯ್ತು ಬಣ ಬಡಿದಾಟ ಜೋರಾಗಿದೆ ಎಂದು ಬಿಜೆಪಿ ಕಾಳೆಲೆದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, “ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಶುರುವಾಯ್ತು ಮೂಲ V/s ವಲಸೆ ಫೈಟ್ . ಸಿಎಂ, ಡಿಸಿಎಂ ನಡುವಿನ ಕಿತ್ತಾಟದಿಂದ ಜೋರಾಯ್ತು ಬಣ ಬಡಿದಾಟ. ಡಿಸಿಎಂ ಹೋಗುವ ಕಾರ್ಯಕ್ರಮಕ್ಕಿಲ್ಲ ಸಿಎಂಗೆ ಎಂಟ್ರಿ..ಸಿಎಂ ಹೋಗುವ ಕಾರ್ಯಕ್ರಮಕ್ಕೆ ಹೋಗಲ್ಲ ಡಿಸಿಎಂ” ಎಂದು ವ್ಯಂಗ್ಯವಾಡಿದೆ.

“ಸಿದ್ದರಾಮಯ್ಯ ಬಣ ಹೋಗುವ ಮುನ್ನವೇ ಡಿಕೆ ಶಿವಕುಮಾರ್ ಬಣ ದಿಲ್ಲಿಗೆ ಶಿಫ್ಟ್ ಆಗಿದ್ದು ನಿಗಮ ಮಂಡಳಿ ಸ್ಥಾನಗಳಿಗಾಗಿ ನಡೆಯುತ್ತಿದೆ ಸಿಎಂ- ಡಿಸಿಎಂ ಫೈಟ್ ಡಿಸಿಎಂಗೆ ದಿಲ್ಲಿಯಲ್ಲಿ ಹಿನ್ನಡೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಬಣ ಉಲ್ಬಣವಾಗಿದ್ದು, ಸಿಂಗಾಪೂರ್ ಎಂದ ಡಿಕೆ ಶಿವಕುಮಾರ್ ಅವರಿಂದ ಕರ್ನಾಟಕದಲ್ಲೇ ಚೆಸ್ ಆ ಶುರುವಾಗಿದೆ.ಡಿಕೆ ಶಿವಕುಮಾರ್ ಅವರ ‘ಕುರ್ಚಿಗಾಗಿ ಹೋರಾಟ’ ಅಭಿಯಾನ ಸಿಂಗಾಪುರ್ ಬದಲು ಕರ್ನಾಟಕದಲ್ಲಿ ಇದೀಗ ಶುರುವಾಗಿದೆ” ಎಂದು ಬಿಜೆಪಿ ಲೇವಡಿ ಮಾಡಿದೆ.

Leave A Reply

Your email address will not be published.