Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಭೇಟಿ ಮಾಡಿ ಶುಭ ಹಾರೈಸಿದರು.‌ ‘ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ.

IPL 2023: ಗುಜರಾತ್ v/s ಚೆನ್ನೈ ಸೂಪರ್ ಕಿಂಗ್ ಹಣಾಹಣಿ – ಗೆಲುವು ಯಾರ ಪಾಲಿಗೆ?

ಉತ್ತಮ ಆಡಳಿತ ನಡೆಸುವಂತಾಗಲಿ‘ ಎಂದು ತಿಮ್ಮಕ್ಕ ಅವರು ಮುಖ್ಯಮಂತ್ರಿಗೆ ಶುಭ ಹಾರೈಸಿದರು. ‘ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ. ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ‘ ಎಂದು ತಿಮ್ಮಕ್ಕ ಅವರಿಗೆ ಸಿದ್ದರಾಮಯ್ಯ ತಿಳಿಸಿದರು.

Leave A Reply

Your email address will not be published.