Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಸಿದ್ದರಾಮಣ್ಣರ ಸಚಿವ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೂ ಮಂತ್ರಿ ಸ್ಥಾನ ಸಿಗುತ್ತಾ.?

0

 

ಬೆಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೂ ಸ್ಥಾನ ಸಿಗುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಅವರು ವಿಧಾನ ಸಭಾಚುನಾವಣೆಯಲ್ಲಿ ಪರಭಾವಗೊಂಡಿದ್ದರೂ, ಕಾಂಗ್ರೆಸ್‌ಗೆ ಬಹುಮತ ಬರಲು ಲಿಂಗಾಯತ ಮತಗಳು ಕಾರಣವಾಗಿವೆ. !

ಶೆಟ್ಟರ್‌ ಲಿಂಗಾಯತ ಸಮುದಾಯದ ದೊಡ್ಡ ನಾಯಕ ಆಗಿರುವುದರಿಂದ, ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಮುಂದಾಗಿದೆ ಎಂದು ವರದಿಯಾಗಿದೆ.

ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶೆಟ್ಟರ್‌, ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Leave A Reply

Your email address will not be published.