Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

-ಸಿದ್ಧರಾಮೇಶ್ವರ ಅವರ ವಚನ

0

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ:

ತಿಳಿ ನೀರೆಂಬೆ ತಿಳಿನೀರೆಂಬೆ,

ತಿಳಿ ನೀ ಎಂದು ಒಂದು ದಿನ ಅಂದಿಲ್ಲೆಲೆ ಮಾನವಾ.

ಕ್ಷಣಕ್ಕೆ ಕ್ಷಣಕ್ಕೆ ತಿಳಿ ನೀ ಎಂದಡೆ,

ತಳುಹುದೆ ತನ್ನ ನಿಜವ ಕೊಡನೆ ಕಪಿಲಸಿದ್ಧ ಮಲ್ಲೇಂದ್ರ ?

 

-ಸಿದ್ಧರಾಮೇಶ್ವರ

Leave A Reply

Your email address will not be published.