ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ರಾಜ್ಯದ ಮಹಿಳಾ ನೌಕರರಿಗೆ ಒಂದು ದಿನ ‘ಋತುಚಕ್ರ ರಜೆ’ಅಧಿಕೃತ ಆದೇಶ.!ಷರತ್ತುಗಳು: ಅನ್ವಯ.! ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ … Continue reading ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು