ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ

ಬೆಂಗಳೂರು:ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ‘ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ’- ಸಿಎಂ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಧರ್ಮಸ್ಥಳ ಪ್ರಕರಣ: ತಿಮರೋಡಿ ತಂಡಕ್ಕೆ ಶಾಕ್​ ಕೊಟ್ಟ ಹೈಕೋರ್ಟ್​ ಅದೃಷ್ಟದ ಸಂಕೇತಗಳುಇಂತಹ … Continue reading ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ