ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ

ಬೆಂಗಳೂರು:ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ವಚನ:- -ಗುಪ್ತ ಮಂಚಣ್ಣ .! ಅದೃಷ್ಟದ ಸಂಕೇತಗಳುಇಂತಹ ಸಂಕೇತ ಸೂಚನೆಗಳು ನಿಮಗೇನಾದರೂ ಕಂಡು ಬಂದರೆ ನೀವು ಅರ್ಥ ಮಾಡಿಕೊಳ್ಳಿ ನಿಮ್ಮ … Continue reading ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ